25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ.


ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ಹೆಜ್ಜೆಯ ಮೂಲಕ ಲತಾ ಭಕ್ತರ ಗಮನವನ್ನು ಸೆಳೆದಿದ್ದಳು.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!