July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರಸ್ತುತ ಸದಸ್ಯರಾದ ಬೇಬಿ ಸುವರ್ಣ ಮಾಲಾಡಿ, ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಶೆಟ್ಟಿ ಕಣಿಯೂರು, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾಮ್ ದೇವ ರಾವ್ ಮುಂಡಾಜೆ, ಶಿರ್ಲಾಲು ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಜೈನ್, ಪಡಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೆಲ್ವಿನ್ ಸಿಕ್ವೆರಾ ಗರ್ಡಾಡಿ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Related posts

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya
error: Content is protected !!