38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆ
ಮಾ.07 ರಂದು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಉದ್ಯೋಗಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಚಂದ್ರಹಾಸ ಕುಂಬಾರ ರವರು ಬಂದಾರು ರಾಮನಗರ ನಿವಾಸಿಯಾಗಿದ್ದು ವೃತ್ತಿಯಲ್ಲಿ ಆಟೋಚಾಕಲರು. ಇವರು ಹಲವಾರು ಕವನಗಳು , ಕಥೆ, ಭಜನೆ, ತುಳು ಕವನಗಳನ್ನು ಬರೆದು ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸದೆ.

Related posts

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya
error: Content is protected !!