23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆ
ಮಾ.07 ರಂದು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಉದ್ಯೋಗಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಚಂದ್ರಹಾಸ ಕುಂಬಾರ ರವರು ಬಂದಾರು ರಾಮನಗರ ನಿವಾಸಿಯಾಗಿದ್ದು ವೃತ್ತಿಯಲ್ಲಿ ಆಟೋಚಾಕಲರು. ಇವರು ಹಲವಾರು ಕವನಗಳು , ಕಥೆ, ಭಜನೆ, ತುಳು ಕವನಗಳನ್ನು ಬರೆದು ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸದೆ.

Related posts

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya
error: Content is protected !!