26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!