September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!