38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು.

ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

ರಾತ್ರಿ ದೇವರ ಉತ್ಸವ, ಮಹಾರಂಗ ಪೂಜೆ, ಪ್ರಸನ್ನ ಪೂಜೆ, ಆಹೋರಾತ್ರಿ ಭಜನಾ ಕಾರ್ಯಕ್ರಮವು ಊರ ಪರವೂರ ಭಕ್ತಾದಿಗಳಿಂದ ನಡೆಯಲಿದೆ.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!