23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು.

ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

ರಾತ್ರಿ ದೇವರ ಉತ್ಸವ, ಮಹಾರಂಗ ಪೂಜೆ, ಪ್ರಸನ್ನ ಪೂಜೆ, ಆಹೋರಾತ್ರಿ ಭಜನಾ ಕಾರ್ಯಕ್ರಮವು ಊರ ಪರವೂರ ಭಕ್ತಾದಿಗಳಿಂದ ನಡೆಯಲಿದೆ.

Related posts

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!