25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಮಹಾ ಪೂಜೆ ಜರಗಿತು.

ರಾತ್ರಿ ವಿಶೇಷ ರಂಗ ಪೂಜೆ ನಡೆಯಲಿದೆ. ದೇವಸ್ಥಾನದ ಆಡಳಿತ ಸಮಿತಿ ಆಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮತ್ತು ಪಧಾದಿಕಾರಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!