April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಮಹಾ ಪೂಜೆ ಜರಗಿತು.

ರಾತ್ರಿ ವಿಶೇಷ ರಂಗ ಪೂಜೆ ನಡೆಯಲಿದೆ. ದೇವಸ್ಥಾನದ ಆಡಳಿತ ಸಮಿತಿ ಆಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮತ್ತು ಪಧಾದಿಕಾರಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya
error: Content is protected !!