22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ.

ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿ ಹೊಡೆದಿದ್ದು ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya
error: Content is protected !!