30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ.


ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ಹೆಜ್ಜೆಯ ಮೂಲಕ ಲತಾ ಭಕ್ತರ ಗಮನವನ್ನು ಸೆಳೆದಿದ್ದಳು.

Related posts

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!