ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಯಂಗ್ ಬಾಯ್ಸ್ ಟ್ರೋಫಿ – 2024 ಮಾ.9ರಂದು ವೇಣೂರು ಬಜಿರೆಯಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ವಹಿಸಲಿದ್ದಾರೆ, ಕಾರ್ಯಕ್ರಮದ ಉದ್ಘಾಟನೆಯನ್ನು ರಾಜೇಂದ್ರ ಆಚಾರ್ಯ, ಕಲ್ಪನೆ, ಬಜಿರೆ ಹಾಗೂ ಕ್ರೀಡಾಂಗಣ ಉದ್ಘಾಟನೆಯನ್ನು ಸುರೇಶ್ ಆರಿಗ, ಪೆರ್ಮಾಣುಗುತ್ತು, ಬಜಿರೆ ವಹಿಸಲಿದ್ದಾರೆ,

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಭಾ.ಜ.ಪಾ. ದ.ಕ. ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ವೇಣೂರು ಪ್ರಾ.ಕೃ.ಪ.ಸ.ಸಂಘ (ನಿ.) ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಅಳದಂಗಡಿ ಕ್ಷೇತ್ರ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ , ವೇಣೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಡಿ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಜಿರೆಯ ಸಕ್ರೀಯ ಸದಸ್ಯರಾದ ಯುನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಹಾಗೂ ಖೋಲೋ ಇಂಡಿಯಾ ಯೂನಿವರ್ಸಿಟಿ ಗೋಲ್ಡ್ ಮೆಡಲಿಸ್ಟ್ ಗಳಾದ ಸುಶಾಂತ್ ಶೆಟ್ಟಿ, ಶಶಾಂಕ್ ಆಚಾರ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸದಾಶಿವ ಕುಲಾಲ್, ಸದಾಶಿವ ಆಚಾರ್ಯ, ಶೈಕ್ಷಣೀಕ ಕ್ಷೇತ್ರದಲ್ಲಿ ದೀಪಕ್ ಹೆಗ್ಡೆ, ಕ್ರೀಡಾ ಕ್ಷೇಥ್ರ ಪ್ರಿಥ್ವಿ ಭಂಡಾರಿ ದೇರಾಜೆ, ಸಿಂಚನ್ ಎಸ್, ಸಾಕ್ಷಿತಾ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya
error: Content is protected !!