24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!