April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!