22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!