September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್, ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು.

ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಪಿ, ಕಾರ್ಯದರ್ಶಿಯಾದ ಗೋಪಾಲ್ ಮಾಸ್ಟರ್, ಎಚ್.ಬಿ.ಮೋಹನ್,ಬಿ.ಎಂ.ಇಲ್ಯಾಸ್,ಗುರುಪ್ರಸಾದ್ ಕೋಟ್ಯಾನ್,ಅನಿಲ್ ಡಿಸೋಜ,ಪಿತಾಂಬರ ಪೂಜಾರಿ,ಸುಂದರ ಬಂಗೇರ, ಸೋಮಶೇಖರ್ ಕೆ,ಮುರಳೀಧರ ಆಚಾರ್ಯ,ಸಂತೋಷ್ ಗೌಡ ಬದನಾಜೆ, ದೇವದಾಸ್ ಮುರ,ಹರಿಪ್ರಸಾದ್ ಪಾಲೆಂಜ,ಕೇಶವ ನಾಯ್ಕ,ಪ್ರಕಾಶ್ ಗೌಡ ಓರಾಲು,ಸುರೇಶ್ ಮಡಿವಾಳ್, ರಮೇಶ್ ಬೊಳ್ಳಿ, ಹಂಝ ಬಂಡಸಾಲೆ,ಸಂಜೀವ ನಾಯ್ಕ ಕಲ್ಲಾಜೆ, ಮಹಮ್ಮದ್ ಇಕ್ಬಾಲ್ ಮಾಚಾರ್, ಪುರುಷೋತ್ತಮ ಬಿ.ಎಸ್, ರಮೇಶ್ ನಾಯ್ಕ ಮಾಪಲ,ಕರುಣಾಕರ ಗೌಡ,ಮಂಜುಳ ಹಾಗೂ ಸ್ವಪ್ನ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ, ಸಹ ಶಿಕ್ಷಕಿ ಮಮತ ಹಾಗೂ ಬದನಾಜೆ ಪ್ರೌಢಶಾಲಾ ಶಿಕ್ಷಕರಾದ ಮಹದೇವ ಶೆಟ್ಟಿಯವರು ಉಪಸ್ಥಿತರಿದ್ದರು.

Related posts

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!