March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya
error: Content is protected !!