23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ.

ರಾಮಣ್ಣ ಹಾಗೂ ಗೀತಾ ಎಂಬುವವರ ಪುತ್ರ ವಿಘ್ನೇಶ್ (19ವ )ರವರು ಆತ್ಮಹತ್ಯೆ ಮಾಡಿಕೊಂಡ ಯುವಕ. 

ಮನೆಯ ಹಿಂಬದಿಯಿರುವ ಗೋಡೌನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದಾರೆ. 

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!