July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya
error: Content is protected !!