23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!