38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

ಗೇರುಕಟ್ಟೆ: ಇಲ್ಲಿಯ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಆಂದ್ರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ಜನರಲ್ ವಿಭಾಗದ ಖವಾಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ನಶೀದ: ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ನಮ್ಮ ಜಮಾಆತ್ ನ ಎಸ್.ಎಸ್.ಎಫ್ ಕಾರ್ಯಕರ್ತರಾದ ಅನ್ವರ್ ಸಾದಾತ್ ಮತ್ತು ಮಹಮ್ಮದ್ ಜುನೈದ್ ರವರಿಗೆ, ಕ್ಯಾಂಪಸ್ ವಿಭಾಗದ ಹಮ್ ದು ಉರ್ದು ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಅಬ್ದುಲ್ ಖಾದರ್ ಸೈಪುಲ್ಲಾರವರಿಗೆ, ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದ ಕ್ಯಾಂಪಸ್ ವಿಭಾಗದ ಉರ್ದು ನಾತ್ ಗ್ರೂಪ್ ಸಾಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಉನೈಸ್ ಜಿ.ಎ.ಮತ್ತು ಸುಹೈಲ್ ರವರಿಗೆ, ಸ್ಮಾರ್ಟ್ ಸ್ಕಾಲರ್ ಶಿಪ್ ಎಕ್ಸಾಮ್ ನಲ್ಲಿ ಜಿ.ಸಿ.ಸಿ.ಯಲ್ಲಿ ರ್‍ಯಾಂಕ್ ಪಡೆದ ಹಿದಾಯತು ಸ್ಸಿಬಿಯಾನ್ ಮದರಸದ ವಿದ್ಯಾರ್ಥಿನಿಯಾದ ಆಯಿಶಾ ಸಮ್ಹಾ ಫಹೀಮಾಳಿಗೆ, ದಾರುಲ್ ಇರ್ಶಾದ್ ಮಾಣಿ ಶಿಕ್ಷಣ ಸಂಸ್ಥೆಯ ಪ್ರಥಮ ಪಿ.ಯು.ಸಿ. ದಅವಾ ಧಾರ್ಮಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮುಹಮ್ಮದ್ ಲುಕ್ಮಾನ್ ,ಧಾರ್ಮಿಕ ದಅವಾ ಡಿಗ್ರಿಯಲ್ಲಿ ಪ್ರಥಮ ಸ್ಥಾನ ಪಡೆದ ಶಾಹುಲ್ ಹಮೀದ್ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಮಿ, ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಕರೀಮ್, ಜಿ. ಅಬ್ದುಲ್ ಖಾದರ್, ಅಬ್ದುಲ್ ಬಶೀರ್, ಬಶೀರ್ ಎಸ್.ಎ,ಯೂಸುಫ್.ಎಂ.ಕೆ., ಆದಂ ಹಾಜಿ,ಅಬ್ಬಾಸ್ ಬಟ್ಟೆಮಾರ್, ಮಹಮ್ಮದ್ ಎನ್.ಎನ್.,ರವೂಫ್ ಹಾಜಿ, ಹಾಮದ್ ಕುಂಞ ಕೊರಂಜ, ಆಸಿಫ್ ಎಸ್.ಯು,ಸಿದ್ದೀಕ್ . ಜಿ.ಎಚ್.,ಸೈಫುಲ್ಲಾ ಎಚ್.ಎಸ್,ಅಬ್ದುಲ್ ಅಝೀಝ್ ಮದನಿ,ಹಕೀಂ ಮುಳ್ಳಗುಡ್ಡೆ ಹಾಜರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya
error: Content is protected !!