23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಭಾಸ್ಕರ್ ಗೌಡ ದೇವಸ್ಯ, ಜಂಟಿ ಕಾರ್ಯದರ್ಶಿಯಾಗಿ ದಾಮೋದರ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ವಳಂಬ್ರ , ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತಗೌಡ ಗುರಿಪಳ್ಳ ಆಯ್ಕೆಯಾಗಿದ್ದಾರೆ.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!