ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ by Suddi UdayaMarch 9, 2024March 9, 2024 Share0 ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ನೇಮಕವನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೇಮಿಸಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp