September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು.

ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಮೆರವಣಿಗೆಯ ಮೂಲಕ ಕರೆತಂದು ಗೌರವ ನೀಡಲಾಯಿತು.

ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ, ನಿವೃತ್ತ ಮೇಜರ್ ಜನರಲ್ ಎಂ.ವಿ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಮಂಜುಶ್ರೀ ಸೀನಿಯರ್ ಛೇಬರ್ ಅಧ್ಯಕ್ಷ ಪೃಥ್ವಿ ರಂಜನ್ ರಾವ್, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya
error: Content is protected !!