22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

ಸುಲ್ಕೇರಿಮೊಗ್ರು : ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ ಮತ್ತು ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Related posts

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!