22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

ಸುಲ್ಕೇರಿಮೊಗ್ರು : ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ ಮತ್ತು ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya
error: Content is protected !!