27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya
error: Content is protected !!