April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya
error: Content is protected !!