22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya
error: Content is protected !!