24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ 7 ರಿಂದ 12 ರವರೇಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾ 8 ರಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಹಾಯಕ ಅರ್ಚಕರು ವಿಷ್ಣು ಪ್ರಸಾದ್ ಭಟ್, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಉಪಾಧ್ಯಕ್ಷ ದಾಮೋದರ ಕುಂದರ್, ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ಗಂಗಾಧರ ಭಟ್ ಕೆವುಡೇಲು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹಿರಿಯರಾದ ಅಣ್ಣಿ ಮೂಲ್ಯ, ನಾರಾಯಣ ಮೂಲ್ಯ ಓಡೀಲು, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು, ಜಯಕರ ಶೆಟ್ಟಿ ಮೂಡೈಲು. ರಾಕೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

 ವಿಶೇಷವಾಗಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಿತು

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!