23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya
error: Content is protected !!