September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲ್ಮಂಜ: ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಮೋಟಾರು ಸೈಕಲ್ ಹಾಗೂ ಕಾರು ಡಿಕ್ಕಿ ಯಾದ ಘಟನೆ ಮಾ.8ರಂದು ನಡೆದಿದೆ.

ತವಂದಿ ಗ್ರಾಮ ಸೂರಗೊಂಡನಹಳ್ಳಿ ಹಿರಿಯೂರು ನಿವಾಸಿ ಚಿದಾನಂದಯ್ಯ (51ವ.) ಎಂಬವರ ದೂರಿನಂತೆ, ಮಾ.08 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲೆಯ ಬಳಿ, ಚಿದಾನಂದಯ್ಯ ರವರು ತನ್ನ ಬಾಬ್ತು ಕೆಎ16ಬಿ8176ನೇ ಮೋಟಾರು ಸೈಕಲನ್ನು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ, ಕೆಎ08ಎಂ5139ನೇ ಕಾರನ್ನು ಅದರ ಚಾಲಕ ಸೋಮೇಶ್‌ ಎಂಬವರು ದುಡುಕುತನದಿಂದ ಚಲಾಯಿಸಿ ಕೊಂಡು ಬಂದು, ಚಿದಾನಂದಯ್ಯರವರ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ, ಚಿದಾನಂದಯ್ಯ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಗುದ್ದಿದ ಗಾಯವುಂಟಾಗಿ, ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ತಣ್ಣೀರುಪಂಥ: ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya
error: Content is protected !!