ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಭಾಸ್ಕರ್ ಗೌಡ ದೇವಸ್ಯ, ಜಂಟಿ ಕಾರ್ಯದರ್ಶಿಯಾಗಿ ದಾಮೋದರ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ವಳಂಬ್ರ , ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತಗೌಡ ಗುರಿಪಳ್ಳ ಆಯ್ಕೆಯಾಗಿದ್ದಾರೆ.

Leave a Comment

error: Content is protected !!