September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಭಾಸ್ಕರ್ ಗೌಡ ದೇವಸ್ಯ, ಜಂಟಿ ಕಾರ್ಯದರ್ಶಿಯಾಗಿ ದಾಮೋದರ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ವಳಂಬ್ರ , ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತಗೌಡ ಗುರಿಪಳ್ಳ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya
error: Content is protected !!