25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು.

ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಮೆರವಣಿಗೆಯ ಮೂಲಕ ಕರೆತಂದು ಗೌರವ ನೀಡಲಾಯಿತು.

ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ, ನಿವೃತ್ತ ಮೇಜರ್ ಜನರಲ್ ಎಂ.ವಿ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಮಂಜುಶ್ರೀ ಸೀನಿಯರ್ ಛೇಬರ್ ಅಧ್ಯಕ್ಷ ಪೃಥ್ವಿ ರಂಜನ್ ರಾವ್, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

Related posts

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya
error: Content is protected !!