25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya
error: Content is protected !!