23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!