July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya
error: Content is protected !!