September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ನವೀನ್ ಎನ್ ಹೆಗ್ಡೆ, ಮೂಡಬಿದ್ರಿ, ಉಪಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ, ಕೊಕ್ರಾಡಿ, ಕಾರ್ಯದರ್ಶಿಯಾಗಿ
ವೈಷ್ಣವ್ ಹೆಗ್ಡೆ, ಪಡುಮಾರ್ನಾಡು, ಜತೆ ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ, ನಾರಾವಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿ.ಪ್ರಭಾಕರ ಹೆಗ್ಡೆ, ಹಟ್ಟಾಜೆಗುತ್ತು, ವೇಣೂರು , ಡಾ. ಸುರೇಂದ್ರ ಕುಮಾರ್ ಹೆಗ್ಡೆ ಮೂಡಬಿದ್ರಿ, ಪ್ರಸನ್ನ ಹೆಗ್ಡೆ ಸಾಗಿನಬೆಟ್ಟು, ಪ್ರಸನ್ನ ಹೆಗ್ಡೆ ಕರಂಬಾರುಗುತ್ತು, ಶ್ರೀಮತಿ ಲೀಲಾವತಿ ಆರ್ ಹೆಗ್ಡೆ, ಕಾರ್ಕಳ, ಜಯರಾಮ್ ಹೆಗ್ಡೆ, ಮೂಡಬಿದ್ರಿ, ಆಯ್ಕೆಯಾದರು.

ಈ ಸಂದರ್ಭದಲ್ಲಿ ವೀರಮಾರುತಿ ದೇವಸ್ಥಾನ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರು ಉದಯ್ ಕುಮಾರ್ ಹೆಗ್ಡೆ ಯರ್ಲಪ್ಪಾಡಿ, ಕಾರ್ಯದರ್ಶಿ / ಮೋಕ್ತೇಸರರು ಶಂಕರ್ ಆರ್ ಹೆಗ್ಡೆ, ಅಜೆಕಾರು, ಮೋಕ್ತೇಸರರಾದ ಅನಿಲ್ ಹೆಗ್ಡೆ, ವೇಣೂರು , ವೈ.ವಿ ವಿಶ್ವನಾಥ್ ಹೆಗ್ಡೆ, ಮೂಡಬಿದ್ರಿ, ಪ್ರವೀಣ್ ಕುಮಾರ್ ಹೆಗ್ಡೆ, ಕಾರ್ಕಳ, ಸಂದೀಪ್ ಹೆಗ್ಡೆ, ಹೆಬ್ರಿ, ಕರುಣಾಕರ ಎನ್ ಹೆಗ್ಡೆ,ಮೂಡಬಿದ್ರಿ

Related posts

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!