24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya
error: Content is protected !!