July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
error: Content is protected !!