September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya
error: Content is protected !!