25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!