24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!