23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
error: Content is protected !!