July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya
error: Content is protected !!