24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya
error: Content is protected !!