September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya
error: Content is protected !!