24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಎತ್ತ ಕಡೆ ಹೋಗಿದೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ.

ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ ಕೇರಿಕಟ್ಟೆ, ರಮೇಶ್ ಮೂಲ್ಯ ಕೇರಿಕಟ್ಟೆ, ಚಂದಪ್ಪ ಅಲೆಕ್ಕಿ ಇವರ ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.. ಅರಣ್ಯ ಇಲಾಖೆ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya
error: Content is protected !!